ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಕೆಲಸ ಮಾಡುತ್ತೇವೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಗಿಗುಡ್ಡಕ್ಕೆ ಬಿಜೆಪಿ ನಾಯಕರ ಸತ್ಯಶೋಧನಾ ತಂಡ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಸೂಜಿತರಹ ಕೆಲಸ ಮಾಡಿದರೇ ಬಿಜೆಪಿ ಕತ್ತರಿ ತರಹ ಕೆಲಸ ಮಾಡುತ್ತಿದೆ. ಅವರ ಸತ್ಯಶೋಧಕ ಏನಿದೆ? ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಾವು ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದ್ದೇವೆ.

ನಾವು ಸೂಜಿ ತರಹ ಹೋಲಿಯುವ ಕೆಲಸ ಮಾಡುತ್ತಿದ್ದೇವೆ. ಅವರು ಕತ್ತಿ ತರಹ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದೇ ಬಿಜೆಪಿಗೂ, ಕಾಂಗ್ರೆಸ್ಗೂ ಇರುವ ವ್ಯತ್ಯಾಸ. ನಮ್ಮ ಜಿಲ್ಲಾಧಿಕಾರಿಗಳು ಎಲ್ಲ ಕ್ರಮವನ್ನು ತೆಗೆದುಕೊಂಡಿದ್ದಾರೆ. ಶಾಂತಿಯನ್ನು ಕಾಪಾಡುವ ಕೆಲಸ ಮಾಡುತ್ತೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು

Loading

Leave a Reply

Your email address will not be published. Required fields are marked *