ಶ್ರೀಗಳದ್ದೇ ಈ ರೀತಿ ಕೊಲೆಯಾದರೇ ರಾಜ್ಯದ ಜನರ ಪರಿಸ್ಥಿತಿ ಏನು?; ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಜೈನಮುನಿಗಳ ಕೊಲೆ ವಿಚಾರ ಗೊತ್ತಾಗಿ ನಿನ್ನೆ (ಜು.07) ರಂದು ಸದನದಲ್ಲಿ ಗೃಹಸಚಿವರ ಗಮನಕ್ಕೆ ತಂದಿದ್ದೆ. ಶ್ರೀಗಳದ್ದೇ ಈ ರೀತಿ ಕೊಲೆಯಾದರೇ ರಾಜ್ಯದ ಜನರ ಪರಿಸ್ಥಿತಿ ಏನು? ನಾಳೆ ಜನರಿಗೆ ಏನು ರಕ್ಷಣೆ ಕೊಡುತ್ತೀರಿ ನೀವು ಎಂದು ಗೃಹಸಚಿವರಿಗೆ ಕೇಳಿದ್ದೆ. ಆಗ ಇದರ ಬಗ್ಗೆ ಸವಿಸ್ತಾರವಾಗಿ ಮಾಹಿತಿ ಪಡೆದು. ಸೋಮವಾರ ಹೇಳಿಕೆ ಕೊಡೋದಾಗಿ ಗೃಹಸಚಿವರು ಹೇಳಿದ್ದಾರೆ ಎಂದು ಹಿರೇಕೋಡಿ ನಂದಿಪರ್ವತ ಆಶ್ರಮದಲ್ಲಿ ಎಂಎಲ್‌ಸಿ ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.

Loading

Leave a Reply

Your email address will not be published. Required fields are marked *